Home Articles posted by G S Karthik Sudhan (Page 6)
Street Beat
ಕುಂದಾಪುರದ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ‘ಗಾಡ್ ಪ್ರಾಮಿಸ್’ ಸಿನಿಮಾದ ಮುಹೂರ್ತ ಸೂಚನ್ ಶೆಟ್ಟಿ ಹೊಸ ಪ್ರಯತ್ನಕ್ಕೆ ಪ್ರಮೋದ್ ಶೆಟ್ಟಿ ಹಾಗೂ ರವಿ ಬಸ್ರೂರು ಸಾಥ್ ಯುವ ಪ್ರತಿಭೆ ಸೂಚನ್ ಶೆಟ್ಟಿ ನಟಿಸಿ ಮತ್ತು ನಿರ್ದೇಶನ ಮಾಡುತ್ತಿರುವ ಚೊಚ್ಚಲ ಸಿನಿಮಾ ʼಗಾಡ್ ಪ್ರಾಮಿಸ್ʼಗೆ ಮುನ್ನುಡಿ ಸಿಕ್ಕಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಆನೆಗುಡ್ಡದ ಗಣಪತಿ ದೇಗಲುದಲ್ಲಿ ಇತ್ತೀಚೆಗೆ ಸಿನಿಮಾದ ಮುಹೂರ್ತ ನೆರವೇರಿತು. ನಟ ಪ್ರಮೋದ್ ಶೆಟ್ಟಿ ಹಾಗೂ ಸಂಗೀತ Continue Reading
Pop Corner
‘ಅಧಿಪತ್ರ’ ಸಿನಿಮಾದ ಆಡಿಯೋ ರೈಟ್ಸ್‌ ದೊಡ್ಡ ಮೊತ್ತಕ್ಕೆ ಸೇಲ್ ರೂಪೇಶ್ ಶೆಟ್ಟಿಯ ʼಅಧಿಪತ್ರʼ ಸಿನಿಮಾದ ಆಡಿಯೋ ಹಕ್ಕು ಖರೀದಿಸಿದ ʼಲಹರಿ ಆಡಿಯೋʼ ಸಂಸ್ಥೆ ʼಬಿಗ್ ಬಾಸ್ʼ ಖ್ಯಾತಿಯ ರೂಪೇಶ್ ಶೆಟ್ಟಿ ನಟನೆಯ‌ ಬಹು ನಿರೀಕ್ಷಿತ ಸಿನಿಮಾ ʼಅಧಿಪತ್ರʼ ತೆರೆಗೆ ಬರಲು ಸಿದ್ಧವಾಗುತ್ತಿದೆ. 2024 ಬಹು ನಿರೀಕ್ಷಿತ ಸಿನಿಮಾ ಸಾಲಿನಲ್ಲಿ ಗುರುತಿಸಿಕೊಂಡಿರುವ ʼಅಧಿಪತ್ರʼ ಸಿನಿಮಾದ ಕಡೆಯಿಂದ ಹೊಸ ಸುದ್ದಿಯೊಂದು ಈಗ ಹೊರಬಿದ್ದಿದೆ. ಹೌದು, ಈಗಾಗಲೇ ಮೇಕಿಂಗ್ Continue Reading
Pop Corner
‘ಕೋಟಿ’ ಕತೆಯ ಖಳನಾಯಕ ದಿನೂ ಸಾವ್ಕಾರ್ ಫೋಟೋ ಬಿಡುಗಡೆ ಬೆಳ್ಳಗೆ ನೆರೆತ ಕೂದಲು, ಗಡ್ಡ, ಮೀಸೆ, ಕುತ್ತಿಗೆಗೊಂದು ಚೈನು, ಬಾಯಲ್ಲೊಂದು ಸಿಗರೇಟು, ಕಣ್ಣಲ್ಲಿ ಯಾರದೋ ಜೀವನವನ್ನು ಬುಡಮೇಲು ಮಾಡುವ ಸಂಚು. ಇದು ಇತ್ತೀಚೆಗೆ ಬಿಡುಗಡೆಯಾಗಿರುವ ಡಾಲಿ ಧನಂಜಯ್‌ ನಾಯಕನಾಗಿ ಅಭಿನಯಿಸುತ್ತಿರುವ ʼಕೋಟಿʼ ಸಿನಿಮಾದ ಖಳನಾಯಕನ ಫಸ್ಟ್‌ ಲುಕ್‌ ಪೋಸ್ಟರ್‌. ಹೌದು, ʼಕೋಟಿʼ ಸಿನಿಮಾದಲ್ಲಿ ನಟ ಕಂ ನಿರ್ದೇಶಕ ರಮೇಶ್‌ ಇಂದಿರಾ ಖಳನಾಯಕನ ಪಾತ್ರದಲ್ಲಿ Continue Reading
Pop Corner
ಸಾಧಕರಿಗೆ ಸನ್ಮಾನಿಸಿದ ಸಪ್ತಮಿ ಗೌಡ ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಸನ್ಮಾನಿಸಿ, ಪ್ರಶಸ್ತಿ ಕೊಡುವ ಸಲುವ ಕಾರ್ಯವನ್ನು ʼಪ್ರೈಡ್ ಇಂಡಿಯಾ ಅವಾರ್ಡ್’ (India Pride Award) ಮಾಡುತ್ತಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇತ್ತೀಚೆಗೆ ಈ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ʼಕಾಂತಾರʼದ ಚೆಲುವೆ ಸಪ್ತಮಿ ಗೌಡ ವಿಶೇಷ ಅತಿಥಿಯಾಗಿ ಆಗಮಿಸಿ ಮೆರಗು ನೀಡುವುದರ ಜೊತೆಗೆ ಸಾಧಕರಿಗೆ ಪ್ರಶಸ್ತಿ Continue Reading
Street Beat
’ಜಾಸ್ತಿ ಪ್ರೀತಿ’ ಚಿತ್ರದ ಟ್ರೇಲರ್ ಹಾಗೂ ಹಾಡು ಬಿಡುಗಡೆ  ’ಪೂರ್ಣ ಶ್ರೀ ಎಂಟರ್‌ಪ್ರೈಸಸ್’  ಬ್ಯಾನರಿನಲ್ಲಿ ಸಿದ್ದಗೊಂಡಿರುವ ’ಜಾಸ್ತಿ ಪ್ರೀತಿ’ ಚಿತ್ರದ ಟ್ರೇಲರ್ ಹಾಗೂ ಹಾಡು ಬಿಡುಗಡೆ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ʼಕರ್ನಾಟಕ ಚಲನಚಿತ್ರ ಕಲಾವಿದರ ಸಂಘʼ ದ ಆಡಿಟೋರಿಯಂನಲ್ಲಿ ಅದ್ದೂರಿಯಾಗಿ ನಡೆಯಿತು. ’ಜಾಸ್ತಿ ಪ್ರೀತಿ’ ಚಿತ್ರದ ಟೈಟಲ್‌ಗೆ ’ಮಿಡಿದ ಹೃದಯಗಳ ಮೌನರಾಗ’ ಎಂಬ ಅಡಿಬರಹವಿದೆ. ಹಲವು ದಶಕಗಳಿಂದ ರಿಯಲ್ ಎಸ್ಟೇಟ್ Continue Reading
Straight Talk
‘ಇತ್ಯಾದಿ’ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿ ಬಿಗ್ ಸ್ಕ್ರೀನ್ ಗೆ ಎಂಟ್ರಿ ಕನ್ನಡ ಚಿತ್ರರಂಗದಲ್ಲಿ ಪ್ರತಿವಾರ ನಾಲ್ಕಾರು ಹೊಸ ಸಿನಿಮಾಗಳು ಬಿಡುಗಡೆಯಾಗುತ್ತಲೇ ಇರುತ್ತವೆ. ಇಂಥ ಹೊಸ ಸಿನಿಮಾಗಳ ಮೂಲಕ ಹತ್ತಾರು ಹೊಸ ಕಲಾವಿದರು, ತಂತ್ರಜ್ಞರು ಚಿತ್ರರಂಗಕ್ಕೆ ಪರಿಚಯವಾಗುತ್ತಲೇ ಇರುತ್ತಾರೆ. ಲೋಕಸಭಾ ಚುನಾವಣೆಯ ಅಬ್ಬರದ ನಡುವೆಯೇ ಈ ವಾರ (ಏ. 26 ರಂದು) ಕೂಡ ಇಂಥದ್ದೇ ಒಂದು ಹೊಸ ಸಿನಿಮಾ ‘ಇತ್ಯಾದಿ’ ತೆರೆ ಕಾಣುತ್ತಿದ್ದು, ಈ ಸಿನಿಮಾದ ಮೂಲಕ ಯುವನಟ Continue Reading
Street Beat
ಹೊಸಬರ ಮರ್ಡರ್ ಮಿಸ್ಟ್ರಿ ಕಥನ ‘ಚರಣ್‌ದೇವ್ ಕ್ರಿಯೇಶನ್ಸ್’, ‘ಅದ್ವೈತ ಫಿಲಿಂಸ್’ ಮತ್ತು ‘ನೀಲಕಂಠ ಫಿಲಂಸ್’ ಬ್ಯಾನರ್ ಅಡಿಯಲ್ಲಿ ಮಹೇಂದ್ರನ್, ಶ್ರೀನಿವಾಸ್ ಮತ್ತು ನೀಲಕಂಠನ್ ಜಂಟಿಯಾಗಿ ನಿರ್ಮಾಣ ಮಾಡಿರುವ ‘ಇತ್ಯಾದಿ’ ಸಿನಿಮಾ ಇದೇ 2024 ರ ಏಪ್ರಿಲ್ 26 ರಂದು ತೆರೆಗೆ ಬರುತ್ತಿದೆ. ಸಿನಿಮಾ ಬಿಡುಗಡೆಗೂ ಮುನ್ನ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, ‘ಇತ್ಯಾದಿ’ ಸಿನಿಮಾದ ಬಗ್ಗೆ ಒಂದಷ್ಟು ವಿಷಯಗಳನ್ನು ಹಂಚಿಕೊಂಡಿತು. ಮೊದಲಿಗೆ ಸಿನಿಮಾಗೆ ನಿರ್ದೇಶನ Continue Reading
Street Beat
ಮೇ‌ 10ಕ್ಕೆ ‘ರಾಮನ ಅವತಾರ’ ಬಿಡುಗಡೆ ಒಂದೆಡೆ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರಿದ್ದು, ಹೀಗಾಗಿ ಒಂದಷ್ಟು ಸಿನಿಮಾಗಳ ಬಿಡುಗಡೆ ತಡವಾಗಿದೆ. ಇದೀಗ ರಿಷಿ ಅಭಿನಯದ ‘ರಾಮನ ಅವತಾರ’ ಸಿನಿಮಾವನ್ನು ಚುನಾವಣಾ ಗಡಿಬಿಡಿ ಕಳೆದ ಬಳಿಕ ಆದರೆ, ಚುನಾವಣಾ ಫಲಿತಾಂಶಕ್ಕೆ ಮೊದಲೇ ರಿಲೀಸ್‌ ಮಾಡಲು ಚಿತ್ರತಂಡ ಯೋಜಿಸಿದೆ. ಅಂದಹಾಗೆ, ‘ರಾಮನ ಅವತಾರ’ ಸಿನಿಮಾವು ಇದೇ 2024ರ ಮೇ 10ರಂದು ಬಿಡುಗಡೆಯಾಗಲಿದೆ. ಚುನಾವಣೆ ರಿಸಲ್ಟ್ ಗೂ‌‌ ಮೊದ್ಲೆ ರಿಷಿ ಸಿನಿಮಾ Continue Reading
Pop Corner
 ಕುತೂಹಲ ಮೂಡಿಸಿದ ದಿಗಂತ್ ಹೊಸ ಗೆಟಪ್  ಹ್ಯಾಟ್ರಿಕ್ ಹೀರೋ ಶಿವರಾಜ ಕುಮಾರ್ ಮತ್ತು ನಟರಾಕ್ಷಸ ಡಾಲಿ‌ ಧನಂಜಯ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ‘ಉತ್ತರಕಾಂಡ’ ಸಿನಿಮಾದ ಕೆಲಸಗಳು ಭರದಿಂದ ನಡೆಯುತ್ತಿದೆ. ಇದರ ನಡುವೆಯೇ ಈಗ ಈ ಸಿನಿಮಾದ ಕಡೆಯಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಅದೇನೆಂದರೆ, ‘ಉತ್ತರಕಾಂಡ’ ಸಿನಿಮಾದಲ್ಲಿ ನಟ ದೂದ್ ಪೇಡ ಖ್ಯಾತಿಯ ದಿಗಂತ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ! ದೂದ್ ಪೇಡಾ ದಿಗಂತ್ Continue Reading
Pop Corner
‘ಗುರು ದೇಶಪಾಂಡೆ ಪ್ರೊಡಕ್ಷನ್ಸ್’ ಹೊಸ ಸಿನಿಮಾದ ಟೈಟಲ್ ಘೋಷಣೆ ‘ರಾಮರಸ’ ಸಿನಿಮಾಕ್ಕೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಾಥ್! ‘ಗುರು ದೇಶಪಾಂಡೆ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ಹಿರಿಯ ನಿರ್ದೇಶಕ ಕಂ ನಿರ್ಮಾಪಕ ಗುರು ದೇಶಪಾಂಡೆ ನಿರ್ಮಿಸುತ್ತಿರುವ ಹೊಸ ಸಿನಿಮಾದ ಟೈಟಲ್ ಶ್ರೀರಾಮ ನವಮಿ ಹಬ್ಬದ ಸಂದರ್ಭದಲ್ಲಿ ಘೋಷಣೆಯಾಗಿದೆ. ಅಂದಹಾಗೇ, ಈ ಹೊಸ ಸಿನಿಮಾಕ್ಕೆ ‘ರಾಮರಸ’ ಎಂದು ಹೆಸರಿಡಲಾಗಿದ್ದು, ‘ರಾಮರಸ’ ಸಿನಿಮಾದ ಟೈಟಲ್ ಹಾಗೂ ಮೋಶನ್ ಪೋಸ್ಟರ್ ಅನ್ನು ನಟ Continue Reading
Load More
error: Content is protected !!