Home Archive by category Quick ಸುದ್ದಿಗೆ ಒಂದು click
Quick ಸುದ್ದಿಗೆ ಒಂದು click
ಪೋಸ್ಟರ್‌ ವಿವಾದ; ರಮೇಶ್‌ ಇಂದಿರಾ ಬಳಿ ಕ್ಷಮೆ ಕೇಳಿದ ‘ಸ್ಪಾರ್ಕ್‌’ ನಿರ್ದೇಶಕ! ‘ಸ್ಪಾರ್ಕ್‌’ ಸಿನಿಮಾ ಪೋಸ್ಟರ್‌ ವಿವಾದಕ್ಕೆ ತೆರೆಬಿದ್ದಿದೆ. ‘ನೆನಪಿರಲಿ’ ಪ್ರೇಮ್‌ ಹುಟ್ಟುಹಬ್ಬಕ್ಕೆ ‘ಸ್ಪಾರ್ಕ್‌’ ಚಿತ್ರ ತಂಡದಿಂದ ಪೋಸ್ಟರ್‌ ವೊಂದನ್ನು ಬಿಡುಗಡೆ ಮಾಡಲಾಗಿತ್ತು. ಈ ಚಿತ್ರದಲ್ಲಿ ನಿರಂಜನ್‌ Continue Reading
Quick ಸುದ್ದಿಗೆ ಒಂದು click
ಪ್ರೇಕ್ಷಕರನ್ನು ನಗಿಸಿ ಮರೆಯಾದ ಬ್ಯಾಂಕ್‌ ಜನಾರ್ಧನ್‌ ಅನಾರೋಗ್ಯದಿಂದ ನಿಧನರಾದ 76 ವರ್ಷ ವಯಸ್ಸಿನ ಹಿರಿಯ ನಟ ಹಿರಿಯ ನಟನ ಅಗಲಿಕೆಗೆ ಚಿತ್ರರಂಗದ ಗಣ್ಯರ ಕಂಬನಿ ಏ. 14, 2025, ಬೆಂಗಳೂರು:  ಕನ್ನಡ ಚಿತ್ರರಂಗದ ಹಿರಿಯ ನಟ, ಸುಮಾರು 800ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ್ದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ನಿಧನರಾಗಿದ್ದಾರೆ. ಹಲವು ದಿನಗಳಿಂದ ಬ್ಯಾಂಕ್ ಜನಾರ್ಧನ್‌ ಅನಾರೋಗ್ಯದಿಂದ ಬಳಲುತ್ತಿದ್ದು, ಈ ಹಿಂದೆ ಮೂರು ಬಾರಿ Continue Reading
Quick ಸುದ್ದಿಗೆ ಒಂದು click
ಚಿರಂಜೀವಿ 157 ಸಿನೆಮಾಕ್ಕೆ ಕ್ಲಾಪ್ ಮಾಡಿದ ವಿಕ್ಟರಿ ವೆಂಕಟೇಶ್ ‘ಯುಗಾದಿ ಹಬ್ಬ’ಕ್ಕೆ ಸೆಟ್ಟೇರಿದ ‘ಮೆಗಾಸ್ಟಾರ್’ ಚಿರಂಜೀವಿ ಹೊಸ ಸಿನೆಮಾ ಚಿರು 157ನೇ ಚಿತ್ರಕ್ಕೆ ಅನಿಲ್ ರವಿಪುಡಿ ಆಕ್ಷನ್-ಕಟ್ ‘ಯುಗಾದಿ ಹಬ್ಬ’ಕ್ಕೆ ‘ಮೆಗಾಸ್ಟಾರ್’ ಚಿರಂಜೀವಿ ಹೊಸ ಸಿನೆಮಾ ಸೆಟ್ಟೇರಿದೆ. ಹೈದರಾಬಾದ್ ನಲ್ಲಿಂದು ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಚಿತ್ರಕ್ಕೆ ವಿಕ್ಟರಿ ವೆಂಕಟೇಶ್ ಕ್ಲ್ಯಾಪ್ ಮಾಡಿದರು. ನಿರ್ಮಾಪಕ Continue Reading
Quick ಸುದ್ದಿಗೆ ಒಂದು click
ಮೋಹನ್ ಲಾಲ್, ಪೃಥ್ವಿರಾಜ್ ಜೋಡಿಯ ಭರ್ಜರಿ ಪ್ರಚಾರ ಬೆಂಗಳೂರಿನಲ್ಲಿ ‘ಲೂಸಿಫರ್-2’ ಚಿತ್ರತಂಡ ಪ್ರಮೋಷನ್ ಸಿನೆಮಾದ ಬಗ್ಗೆ ಮಾಹಿತಿ ಹಂಚಿಕೊಂಡಚಿತ್ರತಂಡ ಮಾಲಿವುಡ್ ಬಹುನಿರೀಕ್ಷಿತ ಸಿನೆಮಾ ‘ಎಲ್ 2 ಎಂಪುರಾನ್’ ತೆರೆಗೆ ಬಂದಿದೆ. ಈಗಾಗಲೇ ನಾನಾ ರಾಜ್ಯದಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡಿರುವ ಚಿತ್ರತಂಡ, ಇತ್ತೀಚೆಗೆ ಬೆಂಗಳೂರಿನಲ್ಲಿ ಭರ್ಜರಿಯಾಗಿ ಪ್ರಚಾರ ನಡೆಸಿದೆ. ಬೆಂಗಳೂರಿನ ಓರಿಯಾನ್ ಮಾಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ Continue Reading
Quick ಸುದ್ದಿಗೆ ಒಂದು click
‘ರಾಕಿಂಗ್ ಸ್ಟಾರ್’ ಯಶ್ ‘ಟಾಕ್ಸಿಕ್’ ರಿಲೀಸ್ ಡೇಟ್ ಅನೌನ್ಸ್  ಬಿಡುಗಡೆಯ ದಿನವನ್ನು ಅಧಿಕೃತವಾಗಿ ಘೋಷಿಸಿದ ‘ಕೆ.ವಿ.ಎನ್ ಪ್ರೊಡಕ್ಷನ್ಸ್’ ಕೊನೆಗೂ ಖಾತ್ರಿಯಾಯಿತು ‘ಟಾಕ್ಸಿಕ್’ ಚಿತ್ರದ ರಿಲೀಸ್ ಡೇಟ್ ‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ ಸಿನೆಮಾದ ಬಿಡುಗಡೆ ಯಾವಾಗ? ಎಂದು ಯಶ್‌ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವುದು ಬಹುತೇಕ ಎಲ್ಲರಿಗೂ ಗೊತ್ತೇ ಇದೆ. ಈಗ Continue Reading
Quick ಸುದ್ದಿಗೆ ಒಂದು click
ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಿರ್ದೇಶಕ, ಬರಹಗಾರ ಎ. ಟಿ. ರಘು ಇನ್ನಿಲ್ಲ ಸಾಹಸ ಸಿನಿಮಾಗಳ ಮಾಂತ್ರಿಕ ಇನ್ನು ನೆನಪು ಮಾತ್ರ… ಚಿತ್ರರಂಗದ ಬಹುಮುಖ ಪ್ರತಿಭೆ ಎ. ಟಿ. ರಘು ನಿಧನ ಬೆಂಗಳೂರು, (ಮಾ. 21, 2025): ಕನ್ನಡ ಚಿತ್ರರಂಗದಲ್ಲಿ ಸಾಹಸ ಪ್ರಧಾನ ಸಿನೆಮಾಗಳಿಗೆ ಹೆಸರಾಗಿದ್ದ, ರೆಬೆಲ್ ಸ್ಟಾರ್ ಅಂಬರೀಶ್ ಅಭಿನಯದ ‘ಮಂಡ್ಯದ ಗಂಡು’ ಸಿನೆಮಾ ನಿರ್ದೇಶಿಸಿದ್ದ ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಎ. ಟಿ. ರಘು (ಅಪಡಾಂಡ ಟಿ. ರಘು) Continue Reading
Quick ಸುದ್ದಿಗೆ ಒಂದು click
‘ಅಪ್ಪು’ ಸಮಾಧಿ ಸ್ಥಳಕ್ಕೆ ಅಭಿಮಾನಿಗಳು, ಕುಟುಂಬಸ್ಥರ ಭೇಟಿ ರಾಜ್ಯದಾದ್ಯಂತ ನಟ ಪುನೀತ್ ರಾಜ್​ಕುಮಾರ್​ ಜನ್ಮದಿನ ಆಚರಣೆ ಅಭಿಮಾನಿಗಳಿಂದ ‘ಅಪ್ಪು’ 50ನೇ ವರ್ಷದ ಬರ್ತ್​ಡೇ ಸೆಲೆಬ್ರೇಷನ್ ನಟ ‘ಪವರ್ ಸ್ಟಾರ್’ ಪುನೀತ್ ರಾಜಕುಮಾರ್​ ಇಂದು ನಮ್ಮೊಂದಿಗೆ ಇದ್ದಿದ್ದರೆ ಅದ್ದೂರಿಯಾಗಿ 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ಅವರಿಲ್ಲದೇ ಅಭಿಮಾನಿಗಳು ಜನ್ಮದಿನ ಆಚರಿಸುವಂತಾಗಿದೆ. ಪ್ರತಿವರ್ಷ Continue Reading
Quick ಸುದ್ದಿಗೆ ಒಂದು click
ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಜರುಗಿದ ದೇವಿ ಶ್ರೀ ಪ್ರಸಾದ್ ಮ್ಯೂಸಿಕ್ ಹಬ್ಬ ರಾಕ್ ಸ್ಟಾರ್ DSP ರಾಕಿಂಗ್ ಪರ್ಫಾಮೆನ್ಸ್ ಗೆ ಸಿಲಿಕಾನ್ ಸಿಟಿ‌ಮಂದಿ ಫುಲ್ ಖುಷ್… ದೇವಿಶ್ರೀ ಪ್ರಸಾದ್ ಲೈವ್ ಕಾನ್ಸರ್ಟ್ ಗೆ ಸ್ಯಾಂಡಲ್ ವುಡ್ ಸಾಥ್; ಶಿವಣ್ಣ, ಕಿಚ್ಚ ಸೇರಿ ಹಲವರು ಭಾಗಿ ರಾಕ್ ಸ್ಟಾರ್ ದೇವಿ ಶ್ರೀ ಪ್ರಸಾದ್ ತೆಲುಗು ಚಿತ್ರರಂಗದ ಟ್ರೆಂಡಿಂಗ್ ಮ್ಯೂಸಿಕ್‌ ಡೈರೆಕ್ಟರ್. ‘ಆರ್ಯ’, ‘ಬನ್ನಿ, ‘ಆರ್ಯ 2’, Continue Reading
Quick ಸುದ್ದಿಗೆ ಒಂದು click
’16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ಶಬಾನಾ ಆಜ್ಮಿಗೆ ‘ಜೀವಮಾನ ಸಾಧನೆ ಪ್ರಶಸ್ತಿ’ ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿಗೆ ಗೌರವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ  ‘ಜೀವಮಾನ ಸಾಧನೆ ಪ್ರಶಸ್ತಿ’ ಜೊತೆ 10 ಲಕ್ಷದ ಚೆಕ್ ನೀಡಿ ಗೌರವ ಬೆಂಗಳೂರು: ಬೆಂಗಳೂರಿನಲ್ಲಿ‌ ಆಯೋಜಿಸಿದ್ದ ’16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ ಅಂಗವಾಗಿ ಕೊಡಮಾಡುವ ‘ಜೀವಮಾನ ಸಾಧನೆ Continue Reading
Quick ಸುದ್ದಿಗೆ ಒಂದು click
ನಯನತಾರ ಚಿತ್ರದಲ್ಲಿ ‘ಸಲಗ’ ವಿಜಯ್ ಕುಮಾರ್ ವಿಲನ್ ಕಾಲಿವುಡ್ ನಲ್ಲಿ ‘ದುನಿಯಾ’ ವಿಜಯ್ ಯುಗಾರಂಭ ‘ಮೂಕುತಿ ಅಮ್ಮನ್-2’ಗೆ ವಿಜಯ್ ವಿಲನ್ ಟಾಲಿವುಡ್ ಅಂಗಳದಲ್ಲಿ ಬಾಲಯ್ಯನ ಎದುರು ವಿಲನ್ ಆಗಿ ಅಬ್ಬರಿಸಿ ‘ಸೈಮಾ’ ಮುಡಿಗೇರಿಸಿಕೊಂಡಿದ್ದ ವಿಜಯ್ ಕುಮಾರ್ ಗೆ ಈ‌ ಮೂಲಕ ಮತ್ತೊಂದು ದೊಡ್ಡ ಅವಕಾಶ ಬಂದಿದೆ. ತಮಿಳಿನ ‘ಲೇಡಿ ಸೂಪರ್ ಸ್ಟಾರ್’  ನಯನತಾರ ಅಭಿನಯದ ‘ಮೂಕುತಿ ಅಮ್ಮನ್-2’ Continue Reading
Load More
error: Content is protected !!