ಶೂಟಿಂಗ್ ಮುಗಿಸಿದ ‘ಎಲ್ಟು ಮುತ್ತಾ’ ಎರಡು ಪಾತ್ರಗಳ ಸುತ್ತ ನಡೆಯುವ ‘ಎಲ್ಟು ಮುತ್ತಾ’ ಕಥೆ ‘ಎಲ್ಟಾ ಮುತ್ತಾ’ ಚಿತ್ರದ ಬಗ್ಗೆ ತಂಡದ ಮಾಹಿತಿ ಹೈ5 ಸ್ಟುಡಿಯೋಸ್ ನಿರ್ಮಾಣದ ಚೊಚ್ಚಲ ಸಿನಿಮಾ ‘ಎಲ್ಟು ಮುತ್ತಾ’ ಟೈಟಲ್ ನಿಂದಲೇ ನಿರೀಕ್ಷೆ ಹೆಚ್ಚಿಸಿದೆ. ಪೋಸ್ಟರ್ ಮೂಲಕ ಗಮನ ಸೆಳೆದಿದ್ದ ಚಿತ್ರತಂಡ Continue Reading

ಸೆಪ್ಟೆಂಬರ್ 5, 2025 ರಂದು ‘ಮದರಾಸಿ’ ಸಿನೆಮಾ ತೆರೆಗೆ ಶಿವಕಾರ್ತಿಕೇಯನ್ – ಎ. ಆರ್. ಮುರುಗದಾಸ್ ಜೋಡಿಯ ಚಿತ್ರ ಹೈ-ಆಕ್ಟೇನ್ ಆಕ್ಷನ್ ಥ್ರಿಲ್ಲರ್ ಸಿನೆಮಾ ರಿಲೀಸ್ ಬ್ಲಾಕ್ಬಸ್ಟರ್ ‘ಅಮರನ್’ ಸಿನೆಮಾ ಬಳಿಕ ಶಿವಕಾರ್ತಿಕೇಯನ್ ಕೈಗೆತ್ತಿಕೊಂಡಿರುವ ಬಹುನಿರೀಕ್ಷಿತ ಪ್ರಾಜೆಕ್ಟ್ ಮದರಾಸಿ. ಹೈ-ಆಕ್ಟೇನ್ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಗ್ಲಿಂಪ್ಸ್ ಭಾರೀ ಸದ್ದು ಮಾಡಿವೆ. ಈ ಚಿತ್ರಕ್ಕೆ ಎ. ಆರ್. Continue Reading

60 ನಿಮಿಷದಲ್ಲೇ 16 ಸಾವಿರ ಟಿಕೆಟ್ ಸೋಲ್ಡ್ ಔಟ್! ಸಿಲಿಕಾನ್ ಸಿಟಿಯಲ್ಲಿ ‘ಜನನಾಯಗನ್’ ಮ್ಯೂಸಿಕ್ ಡೈರೆಕ್ಟರ್ ಕನ್ಸರ್ಟ್ ಮೇ. 31ಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಜೆ! ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ‘ಕೆವಿಎನ್’ ಪ್ರಸ್ತುತಪಡಿಸುತ್ತಿರುವ ಅನಿರುದ್ಧ್ ರವಿಚಂದರ್ ಮ್ಯೂಸಿಕ್ ಹಬ್ಬ ಬೆಂಗಳೂರಿನಲ್ಲಿ ಮೇ. 31ರಂದು ನಡೆಯಲಿದೆ. ದುಬೈ, ಆಸ್ಟ್ರೇಲಿಯಾ. ಅಮೆರಿಕ, ಪ್ಯಾರಿಸ್, ಸ್ವಿಟ್ಜರ್ಲ್ಯಾಂಡ್ ಮುಂತಾದ Continue Reading

ಅಭಿಮಾನಿಯ ‘ಪವರ್ ಸ್ಟಾರ್ ಧರೆಗೆ ದೊಡ್ಡವನು’ ಚಿತ್ರಕ್ಕೆ ಚಾಲನೆ ‘ನೇತ್ರದಾನ.. ಮಹಾದಾನ…’ ಎನ್ನುವ ಸ್ಫೂರ್ತಿಯ ಸಾಲಿನಲ್ಲಿ ಸಿನಿಮಾ ‘ಅಪ್ಪು’ ಅಭಿಮಾನ ನೆನಪಿಸುವ ಮತ್ತೊಂದು ಚಿತ್ರ ‘ಪವರ್ ಸ್ಟಾರ್’ ಪುನೀತ್ ರಾಜಕುಮಾರ್ ಅಭಿಮಾನಿಗಳನ್ನು ಅಗಲಿ ವರ್ಷಗಳೇ ಕಳೆದರೂ, ಅವರ ನೆನಪು ಮಾತ್ರ ಇನ್ನೂ ಮಾಸಿಲ್ಲ. ಚಿತ್ರರಂಗದಲ್ಲಿ ಆಗಾಗ್ಗೆ ಪುನೀತ್ ರಾಜಕುಮಾರ್ ಅವರನ್ನು ಸ್ಮರಿಸುವ ಒಂದಷ್ಟು Continue Reading

‘ಭುವನಂ ಗಗನಂ’ ಸಂಭ್ರಮದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಭಾಗಿ ಹಾಫ್ ಸೆಂಚೂರಿಯತ್ತ ‘ಭುವನಂ ಗಗನಂ’ ಸಿನೆಮಾ 25 ದಿನ ಪೂರೈಸಿದ ಸಂತಸವನ್ನು ಸೆಲೆಬ್ರೆಟ್ ಮಾಡಿದ ಚಿತ್ರತಂಡ ‘ರತ್ನನ್ ಪ್ರಪಂಚ’ ಸಿನೆಮಾ ಖ್ಯಾತಿಯ ಪ್ರಮೋದ್ ಹಾಗೂ ‘ದಿಯಾ’ ಖ್ಯಾತಿ ಪೃಥ್ವಿ ಅಂಬರ್ ನಟನೆಯ ‘ಭುವನಂ ಗಗನಂ’ ಚಿತ್ರ 25 ದಿನ ಪೂರೈಸಿದೆ. ‘ಪ್ರೇಮಿಗಳ ದಿನ’ದಂದು ತೆರೆಕಂಡ ಈ ಸಿನೆಮಾಗೆ Continue Reading

‘ವಿದ್ಯಾಪತಿ’ ಚಿತ್ರಕ್ಕೆ ಧ್ರುವ ಸರ್ಜಾ ಸಾಥ್ ಡಾಲಿ ಧನಂಜಯ್ ‘ವಿದ್ಯಾಪತಿ’ಗೆ ಚಿತ್ರಕ್ಕೆ ಆಕ್ಷನ್ ಪ್ರಿನ್ಸ್ ಬಲ ‘ವಿದ್ಯಾಪತಿ’ ತಂಡಕ್ಕೆ ಶುಭಾಶಯ ತಿಳಿಸಿದ ಧ್ರುವ ಸರ್ಜಾ ‘ಡಾಲಿ ಪಿಕ್ಚರ್ಸ್’ ಮತ್ತೊಂದು ಕೊಡುಗೆ ‘ವಿದ್ಯಾಪತಿ’ ಸಿನೆಮಾದ ಟ್ರೇಲರ್ ಬಿಡುಗಡೆಯಾಗಿದೆ. ಮತ್ತೊಮ್ಮೆ ಡಾಲಿ ಧನಂಜಯ್-ನಾಗಭೂಷಣ್ ಮನರಂಜನೆಯ ರಸದೌತಣ ಬಡಿಸಲು ಸಜ್ಜಾಗಿದೆ. ಬೆಂಗಳೂರಿನಲ್ಲಿ ಟ್ರೇಲರ್ ಬಿಡುಗಡೆ Continue Reading

ನಾಗಭೂಷಣ್-ಮಲೈಕಾ ಜೋಡಿ, ‘ವಿದ್ಯಾಪತಿ’ ಪ್ರೇಮಗೀತೆ ಮೋಡಿ ‘ಅರಗಿಣಿ’ ಮೇಲೆ ‘ವಿದ್ಯಾಪತಿ’ಗೆ ಲವ್… ‘ಸೂಪರ್ ಸ್ಟಾರ್ ವಿದ್ಯಾ’ ಪ್ರೀತಿಯಲ್ಲಿ ಬಿದ್ದಾಗ… ವಿದ್ಯಾಪತಿ ಸಿನಿಮಾದ ಮೆಲೋಡಿ ಗೀತೆ ರಿಲೀಸ್ ಇಶಾಂ ಮತ್ತು ಹಸೀಂ ಖಾನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ವಿದ್ಯಾಪತಿ’ ಸಿನಿಮಾ ಸ್ಯಾಂಪಲ್ ಗಳಿಂದಲೇ ಸುದ್ದಿ ಮಾಡುತ್ತಿದೆ. ಧನಂಜಯ ಅವರ ‘ಡಾಲಿ Continue Reading

‘ಅಂದೊಂದಿತ್ತು ಕಾಲ’ ಚಿತ್ರದ ‘ಮುಂಗಾರು ಮಳೆಯಲ್ಲಿ…’ ಹಾಡಿಗೆ ಮೆಚ್ಚುಗೆ ಮಾರ್ಚ್ ನಲ್ಲಿ ವಿನಯ್-ಅದಿತಿ ಅಭಿನಯದ ‘ಅಂದೊಂದಿತ್ತು ಕಾಲ’ ಬಿಡುಗಡೆ ಹಾಡು ಗೆದ್ದ ಖುಷಿ ಹಂಚಿಕೊಂಡ ಚಿತ್ರತಂಡ ವಿನಯ್ ರಾಜ್ಕುಮಾರ್ ಮತ್ತು ಅದಿತಿ ಪ್ರಭುದೇವ ಅಭಿನಯದ ‘ಅಂದೊಂದಿತ್ತು ಕಾಲ’ ಚಿತ್ರದ ‘ಮುಂಗಾರು ಮಳೆಯಲ್ಲಿ…’ ಎಂಬ ಹಾಡು ಕೆಲವು ದಿನಗಳ ಹಿಂದೆ ‘ಗೋಲ್ಡನ್ ಸ್ಟಾರ್’ Continue Reading

ಹಾಫ್ ಸೆಂಚುರಿಯ ಸಂತಸದಲ್ಲಿ ಚಿತ್ರತಂಡ 50ನೇ ದಿನದ ಖುಷಿಯಲ್ಲಿ ‘ನೋಡಿದವರು ಏನಂತಾರೆ’ ಚಿತ್ರತಂಡ ಗೆಲುವಿನ ಖುಷಿಯಲ್ಲಿ ಚಿತ್ರತಂಡ ಹೇಳಿದ್ದೇನು? ಸಿನಿಮಾ ಮಾಡುವುದಕ್ಕಿಂತ ಸಿನಿಮಾವನ್ನು ಜನರಿಗೆ ತಲುಪಿಸುವುದೇ ದೊಡ್ಡ ಸವಾಲಾಗಿದೆ. ಕನ್ನಡ ಚಿತ್ರರಂಗದ ಸದ್ಯದ ಇಂಥಹ ಪರಿಸ್ಥಿತಿಯಲ್ಲಿ ‘ನೋಡಿದವರು ಏನಂತಾರೆ’ ಚಿತ್ರ ಹಾಫ್ ಸೆಂಚುರಿಯತ್ತ ಸಾಗುತ್ತಿದೆ. ಈ ಮೂಲಕ ಒಂದೊಳ್ಳೆ ಕಂಟೆಂಟ್ ಸಿನಿಮಾವನ್ನು ಪ್ರೇಕ್ಷಕ ಯಾವತ್ತು ಕೈಬಿಡೋದಿಲ್ಲ Continue Reading

‘ಕನಸಿ’ಗೆ ಸಾಥ್ ಕೊಟ್ಟ ಡಾರ್ಲಿಂಗ್ ಕೃಷ್ಣ-ಲೂಸ್ ಮಾದಯೋಗಿ ಮಾರ್ಚ್ 7ಕ್ಕೆ ‘ಕನಸೊಂದು ಶುರುವಾಗಿದೆ’ ಸಿನೆಮಾ ರಿಲೀಸ್ ಟ್ರೇಲರ್ ನಲ್ಲಿ ‘ಕನಸೊಂದು ಶುರುವಾಗಿದೆ..’ ‘ಸಹಾರಾ’ ಸಿನೆಮಾದ ಮೂಲಕ ಚಂದವನಕ್ಕೆ ನಿರ್ದೇಶಕನಾಗಿ ಹೆಜ್ಜೆ ಇಟ್ಟಿದ್ದ ಮಂಜೇಶ್ ಈಗ ‘ಕನಸೊಂದು ಶುರುವಾಗಿದೆ’ ಚಿತ್ರದ ಮೂಲಕ ಮತ್ತೊಂದು ಸಸ್ಪೆನ್ಸ್-ಥ್ರಿಲ್ಲರ್ ಕಥೆಯನ್ನು ಪ್ರೇಕ್ಷಕರ ಮುಂದೆ ಹೇಳಲು ರೆಡಿಯಾಗಿದ್ದಾರೆ. Continue Reading