ನಟಿ ರಾಗಿಣಿ ದ್ವಿವೇದಿ ಹೊಸಚಿತ್ರಕ್ಕೆ ಟೈಟಲ್ ಫಿಕ್ಸ್ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ಧ್ವನಿಮುದ್ರಣ ಆರಂಭ ಹಳ್ಳಿ ಸೊಗಡಿನ ಪಾತ್ರದಲ್ಲಿ ತುಪ್ಪದ ಹುಡುಗಿ ಮಿಂಚಿಂಗ್..! ಇಲ್ಲಿಯವರೆಗೆ ಕನ್ನಡ ಚಿತ್ರರಂಗದಲ್ಲಿ ಹೆಚ್ಚಾಗಿ ಗ್ಲಾಮರಸ್ ಪಾತ್ರಗಳ ಮೂಲಕ ಸಿನಿಪ್ರಿಯರ ಮನ ಗೆದ್ದಿದ್ದ ನಟಿ ರಾಗಿಣಿ ದ್ವಿವೇದಿ, ಈ ಬಾರಿ ಔಟ್ ಅಂಡ್ ಔಟ್ Continue Reading

ರಾಜವರ್ಧನ್ ಹೊಸಚಿತ್ರ ‘ಗಜರಾಮ’ ಟ್ರೇಲರ್ ರಿಲೀಸ್ ಪೈಲ್ವಾನ್ ಅವತಾರದಲ್ಲಿ ಖದರ್ ತೋರಿಸಿದ ರಾಜವರ್ಧನ್ ಟ್ರೇಲರ್ನಲ್ಲಿ ಮಾಸ್ ಎಂಟರ್ಟೈನ್ಮೆಂಟ್ ಎಲಿಮೆಂಟ್ಸ್ ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ರಾಜವರ್ಧನ್ ಅಭಿನಯದ ಬಹು ನಿರೀಕ್ಷಿತ ‘ಗಜರಾಮ’ ಸಿನೆಮಾ ತೆರೆಗೆ ಬರಲು ತಯಾರಾಗಿದೆ. ಸದ್ಯ ‘ಗಜರಾಮ’ ಸಿನೆಮಾದ ಬಹುತೇಕ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಸಿನೆಮಾದ Continue Reading

ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು ರಾಗಿಣಿ ವಿರುದ್ದದ ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಕೊನೆಗೂ ಆರೋಪ ಮುಕ್ತಳಾದ ರಾಗಿಣಿ… ಬೆಂಗಳೂರು: ಮಾದಕವಸ್ತು ಸೇವನೆ, ಮಾರಾಟ ಹಾಗೂ ಮೋಜಿನ ಕೂಟ (ರೇವ್ ಪಾರ್ಟಿ) ಆಯೋಜನೆ ಆರೋಪದಲ್ಲಿ ನಟಿ ರಾಗಿಣಿ ದ್ವಿವೇದಿ ಹಾಗೂ ಪ್ರಶಾಂತ ರಂಕ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಏಕ ಸದಸ್ಯ ಪೀಠದಿಂದ ಮಹತ್ವದ ತೀರ್ಪು ತಮ್ಮ ವಿರುದ್ದ ಮಾಡಲಾಗಿರುವ ಆರೋಗಳು Continue Reading

ರಾಜವರ್ಧನ್ ‘ಗಜರಾಮ’ ಡಿಸೆಂಬರ್ 27ಕ್ಕೆ ತೆರೆಗೆ ಹೊಸ ಗೆಟಪ್ನಲ್ಲಿ ಪ್ರೇಕ್ಷಕರ ಮುಂದೆ ಬರಲು ರಾಜವರ್ಧನ್ ರೆಡಿ… ಭರದಿಂದ ಸಾಗಿದ ‘ಗಜರಾಮ’ನ ಪ್ರಚಾರ ‘ಬಿಚ್ಚುಗತ್ತಿ’ ಸಿನೆಮಾದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ನಾಯಕ ನಟ ರಾಜವರ್ಧನ್ ಈಗ ಔಟ್ ಅಂಡ್ ಔಟ್ ಮಾಸ್ ಎಂಟರ್ಟೈನ್ಮೆಂಟ್ ಸಿನೆಮಾಗಳತ್ತ ಮುಖ ಮಾಡಿದ್ದಾರೆ. ಸದ್ಯ ರಾಜವರ್ಧನ್ ನಾಯಕ ನಟನಾಗಿ ಅಬಿನಯಿಸಿರುವ Continue Reading

‘ಗಜರಾಮ’ನ ‘ಸಾರಾಯಿ ಶಾಂತಮ್ಮ…’ ಹಾಡಿಗೆ ರಾಜವರ್ಧನ್ ಜೊತೆ ಹೆಜ್ಜೆ ಹಾಕಿದ ರಾಗಿಣಿ ‘ಗಜರಾಮ’ ಸಿನೆಮಾದ ಸ್ಪೆಷಲ್ ಹಾಡು ರಿಲೀಸ್… ಮ್ಯಾಸೀವ್ ಸ್ಟಾರ್ ರಾಜವರ್ಧನ್ ಜೊತೆ ಮಾಸ್ ಕ್ವೀನ್ ರಾಗಿಣಿ ತಕತೈ ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಅವರು ಸ್ಯಾಂಡಲ್ವುಡ್ನಲ್ಲಿ ಬೇಡಿಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ‘ಬಿಚ್ಚುಗತ್ತಿ’ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ Continue Reading

ಹೊರಬಂತು ‘ಹಿರಣ್ಯ’ನ ಔಟ್ ಆ್ಯಂಡ್ ಔಟ್ ಮಾಸ್ ಟ್ರೇಲರ್ ಅನಾವರಣ..ಗೆಳೆಯನ ಸಿನಿಮಾಗೆ ಸಾಥ್ ಕೊಟ್ಟ ಡಾಲಿ ಧನಂಜಯ್ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಚಿತ್ರರಂಗದಲ್ಲಿ ಒಂದಷ್ಟು ನಿರೀಕ್ಷೆ ಮೂಡಿಸಲು ಯಶಸ್ವಿಯಾಗಿರುವ ‘ಹಿರಣ್ಯ’ ಸಿನೆಮಾದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ‘ಹಿರಣ್ಯ’ ಸಿನೆಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಡಾಲಿ ಧನಂಜಯ್, ನಟಿ ರಾಗಿಣಿ Continue Reading