ಪವನ್ ಒಡೆಯರ್, ಧರ್ಮಣ್ಣ ಕಡೂರು ಸೇರಿದಂತೆ ಅನೇಕರು ಭಾಗಿ ನವ ಪ್ರತಿಭೆಗಳ ಬೆನ್ನು ತಟ್ಟಿದ ಚಿತ್ರರಂಗದ ಗಣ್ಯರು ಕನ್ನಡ ಚಿತ್ರರಂಗಕ್ಕೆ ಬರಲು ಹಾತೊರೆಯುತ್ತಿರುವ ರಾಜ್ಯದ ವಿವಿಧ ಭಾಗಗಳ ನವ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ‘ವಿ. ಕೆ. ಸ್ಟುಡಿಯೋಸ್’ ಆಯೋಜಿಸಿದ್ದ ‘ಕನ್ನಡ ಕಿರುಚಿತ್ರೋತ್ಸವ -2025’ ರ Continue Reading

ಸಾಧಕರಿಗೆ ಸನ್ಮಾನಿಸಿದ ಸಪ್ತಮಿ ಗೌಡ ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಸನ್ಮಾನಿಸಿ, ಪ್ರಶಸ್ತಿ ಕೊಡುವ ಸಲುವ ಕಾರ್ಯವನ್ನು ʼಪ್ರೈಡ್ ಇಂಡಿಯಾ ಅವಾರ್ಡ್’ (India Pride Award) ಮಾಡುತ್ತಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇತ್ತೀಚೆಗೆ ಈ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ʼಕಾಂತಾರʼದ ಚೆಲುವೆ ಸಪ್ತಮಿ ಗೌಡ ವಿಶೇಷ ಅತಿಥಿಯಾಗಿ ಆಗಮಿಸಿ ಮೆರಗು ನೀಡುವುದರ ಜೊತೆಗೆ ಸಾಧಕರಿಗೆ ಪ್ರಶಸ್ತಿ Continue Reading