Home Posts tagged CMofKarnataka
Quick ಸುದ್ದಿಗೆ ಒಂದು click
’16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ಶಬಾನಾ ಆಜ್ಮಿಗೆ ‘ಜೀವಮಾನ ಸಾಧನೆ ಪ್ರಶಸ್ತಿ’ ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿಗೆ ಗೌರವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ  ‘ಜೀವಮಾನ ಸಾಧನೆ ಪ್ರಶಸ್ತಿ’ ಜೊತೆ 10 ಲಕ್ಷದ ಚೆಕ್ ನೀಡಿ ಗೌರವ ಬೆಂಗಳೂರು: ಬೆಂಗಳೂರಿನಲ್ಲಿ‌ ಆಯೋಜಿಸಿದ್ದ ’16ನೇ Continue Reading
Quick ಸುದ್ದಿಗೆ ಒಂದು click
‘ಬೆಂಗಳೂರು ಚಿತ್ರೋತ್ಸವ’ದ ಲಾಂಛನ ಬಿಡುಗಡೆ ಮಾಡಿದ ಸಿ. ಎಂ ಮುಖ್ಯಮಂತ್ರಿಗಳ ಗೃಹಕಚೇರಿಯಲ್ಲಿ ನಡೆದ ಸರಳ ಸಮಾರಂಭ ಬೆಂಗಳೂರು: 07 ಫೆ. 2025,  ’16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ಕ್ಕೆ ತಯಾರಿ ಭರದಿಂದ ನಡೆಯುತ್ತಿದೆ. ಇದೇ ಮಾರ್ಚ್‌ 1 ರಿಂದ 8 ವರೆಗೆ ನಡೆಯಲಿರುವ ’16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ಕ್ಕೆ ಈಗಾಗಲೇ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಲನಚಿತ್ರಗಳನ್ನು Continue Reading
Street Beat
ಯುವ ಪ್ರತಿಭೆ ರವಿ ಗೌಡ ಹೊಸ ಸಿನೆಮಾಗೆ ಸಿಎಂ ಸಾಥ್ ‘I Am God’ ಟೈಟಲ್ ಪೋಸ್ಟರ್ ರಿಲೀಸ್ ಮಾಡಿ ಶುಭ ಕೋರಿದ ಸಿದ್ದು… ರೋಮ್ಯಾಂಟಿಕ್ ಥ್ರಿಲ್ಲರ್ ಕಥಾಹಂದರದ ಹೊಸ ಚಿತ್ರ ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನೆಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ನಿನ್ನೆ ಅವರು ತಮ್ಮ ಆತ್ಮೀಯ ಗೆಳೆಯ ಮುಡಾ ಮಾಜಿ ಅಧ್ಯಕ್ಷ ಸಿ. ಬಸವೇಗೌಡ ಅವರ ಮಗನ ಹೊಸ ಪಯಣಕ್ಕೆ ಶುಭಾಶಯ ಕೋರಿದ್ದಾರೆ. ಧ್ವಜ ಸಿನೆಮಾ Continue Reading
Quick ಸುದ್ದಿಗೆ ಒಂದು click
‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ ನಿಯೋಗದಿಂದ ಮುಖ್ಯಮಂತ್ರಿ, ಗೃಹ ಸಚಿವರ ಭೇಟಿ ಚಿತ್ರರಂಗದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಮಯಾವಕಾಶಕ್ಕೆ ಮನವಿ ವಾಣಿಜ್ಯ ಮಂಡಳಿ ನೂತನ ಪದಾಧಿಕಾರಿಗಳಿಂದ ಸರ್ಕಾರಕ್ಕೆ ಮನವಿ ಬೆಂಗಳೂರು: 23 ಡಿ.  ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ (ಕೆ.ಎಫ್.ಸಿ.ಸಿ)ಯ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗ ಸೋಮವಾರ (ಡಿ. 23) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಮಂತ್ರಿ‌ ಡಾ. ಜಿ. Continue Reading
Quick ಸುದ್ದಿಗೆ ಒಂದು click
ಸಿ. ಎಂ. ಸಿದ್ಧರಾಮಯ್ಯಗೆ ಡಾಲಿ ಮದುವೆಯ ಮೊದಲ ಆಹ್ವಾನ ಭಾವಿ ಪತ್ನಿಯ ಜೊತೆ ತೆರಳಿ ಸಿ. ಎಂ. ಆಹ್ವಾನಿಸಿದ ಡಾಲಿ ಅರಮನೆ ನಗರಿಯಲ್ಲಿ ಹಸೆಮಣೆ ಏರಲಿರುವ ಜೋಡಿ ನಟ ಡಾಲಿ ಧನಂಜಯ್‌ ಶೀಘ್ರದಲ್ಲಿಯೇ ಹಸೆಮಣೆ ಏರುತ್ತಿದ್ದಾರೆ. ಸದ್ಯ ತಮ್ಮ ಸಿನೆಮಾದ ಶೂಟಿಂಗ್‌ ಮತ್ತಿತರ ಸಿನೆಮಾ ಸಂಬಂಧಿಸಿದ ಕೆಲಸಗಳಿಂದ ಕೊಂಚ ಬ್ರೇಕ್‌ ತೆಗೆದುಕೊಂಡಿರುವ ಡಾಲಿ ಧನಂಜಯ್‌, ಈಗ ತಮ್ಮ ಮದುವೆಯ ತಯಾರಿ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಧನಂಜಯ್‌ ವಿವಾಹ ಆಮಂತ್ರಣ Continue Reading
Quick ಸುದ್ದಿಗೆ ಒಂದು click
ಹೊಸ ಕಟ್ಟಡ ಉದ್ಘಾಟಿಸಿದ ಸಿ. ಎಂ ಸಿದ್ಧರಾಮಯ್ಯ ಕೊನೆಗೂ ಈಡೇರಿದ ʻಕನ್ನಡ ಚಲನಚಿತ್ರ ನಿರ್ಮಾಪಕರ ಸಂಘʼದ ಬಹುದಿನಗಳ ಕನಸು  ಬೆಂಗಳೂರು: ʻಕನ್ನಡ ಚಲನಚಿತ್ರ ನಿರ್ಮಾಪಕರ ಸಂಘʼಕ್ಕೆ ತನ್ನದೇ ಆದ ಸ್ವಂತ ಕಟ್ಟಡ ಇರಬೇಕು ಎಂಬ ನಿರ್ಮಾಪಕರ ಬಹುದಿನಗಳ ಕನಸು ಕೊನೆಗೂ ಈಡೇರಿದೆ. ಸುಮಾರು ಎರಡು ವರ್ಷಗಳಿಂದ ನಡೆಯುತ್ತಿದ್ದ, ʻಕನ್ನಡ ಚಲನಚಿತ್ರ ನಿರ್ಮಾಪಕರ ಸಂಘʼದ ನೂತನ ಕಟ್ಟದ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಬೆಂಗಳೂರಿನ ಹೃದಯಭಾಗವಾದ ಕುಮಾರ ಪಾರ್ಕ್‌ನ ಶಿವಾನಂದ Continue Reading
Load More
error: Content is protected !!