ಕಡಲತಡಿಯ ಪ್ರತಿಭೆ ದುರ್ಗಾಪ್ರಸಾದ್ (ಅಲೋಕ್) ಸಿನಿ ಕಹಾನಿ ಕರಾವಳಿಯ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಹೊಸಚಿತ್ರ ತೆರೆಗೆ ಸಿದ್ದ ಸಿನೆಮಾ ಕನಸು, ನನಸು ಮಾಡಿಕೊಂಡ ಖುಷಿಯ ಮಾತು… ಸಿನೆಮಾವೆಂದರೆ ಹಾಗೆ, ಅದು ಎಂಥವರನ್ನೂ ಕೂಡ ತನ್ನತ್ತ ಸೆಳೆದು ಬಿಡುತ್ತದೆ. ಹೀಗೆ ಸಿನೆಮಾ ಸೆಳೆತಕ್ಕೆ ಸಿಕ್ಕು ಚಿತ್ರರಂಗಕ್ಕೆ ಬಂದವರು, ಬರುತ್ತಿರುವವರು, ಬರುವವರ ಸಂಖ್ಯೆ Continue Reading