‘ಈ ಪಾದ ಪುಣ್ಯಪಾದ’ ಚಿತ್ರಕ್ಕೆ ‘ಬಘೀರ’ನ ಬೆಂಬಲ ಆನೆಕಾಲು ರೋಗಿಯ ಸುತ್ತ ಒಂದು ಚಿತ್ರ… ಸಿದ್ದು ಪೂರ್ಣಚಂದ್ರ ಹೊಸಚಿತ್ರ ಬಿಡುಗಡೆಗೆ ಸಿದ್ದ ಈಗಾಗಲೇ ಕನ್ನಡದಲ್ಲಿ ‘ದಾರಿ ಯಾವುದಯ್ಯ ವೈಕುಂಠಕ್ಕೆ’, ‘ಬ್ರಹ್ಮ ಕಮಲ’ ಮತ್ತು ‘ತಾರಿಣಿ’ ಚಿತ್ರಗಳನ್ನು ನಿರ್ದೇಶಿಸಿ ಸದಭಿರುಚಿ ಚಿತ್ರಗಳ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಿದ್ದು Continue Reading

ಸಿದ್ದು ಪೂರ್ಣಚಂದ್ರ ನಿರ್ದೇಶನದ ಹೊಸ ಚಿತ್ರ ʼಈ ಪಾದ ಪುಣ್ಯಪಾದʼ ಮತ್ತೊಂದು ವಿಭಿನ್ನ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಚಿತ್ತ! ಈ ಹಿಂದೆ ಕನ್ನಡದಲ್ಲಿ ʼದಾರಿ ಯಾವುದಯ್ಯ ವೈಕುಂಠಕೆʼ, ʼಬ್ರಹ್ಮ ಕಮಲʼ, ʼತಾರಿಣಿʼ ಮೊದಲಾದ ಸದಭಿರುಚಿ ಸಿನೆಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ನಿರ್ದೇಶಕ ಸಿದ್ದು ಪೂರ್ಣಚಂದ್ರ ಈ ಬಾರಿ ʼಈ ಪಾದ ಪುಣ್ಯಪಾದʼ ಎಂಬ ಮತ್ತೊಂದು ವಿಭಿನ್ನ ಕಥಾಹಂದರದ ಸಿನೆಮಾವನ್ನು ಪ್ರೇಕ್ಷಕರ ಮುಂದೆ ತರುವ ತಯಾರಿಯಲ್ಲಿದ್ದಾರೆ. ಈಗಾಗಲೇ Continue Reading