‘ಇತ್ಯಾದಿ’ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿ ಬಿಗ್ ಸ್ಕ್ರೀನ್ ಗೆ ಎಂಟ್ರಿ ಕನ್ನಡ ಚಿತ್ರರಂಗದಲ್ಲಿ ಪ್ರತಿವಾರ ನಾಲ್ಕಾರು ಹೊಸ ಸಿನಿಮಾಗಳು ಬಿಡುಗಡೆಯಾಗುತ್ತಲೇ ಇರುತ್ತವೆ. ಇಂಥ ಹೊಸ ಸಿನಿಮಾಗಳ ಮೂಲಕ ಹತ್ತಾರು ಹೊಸ ಕಲಾವಿದರು, ತಂತ್ರಜ್ಞರು ಚಿತ್ರರಂಗಕ್ಕೆ ಪರಿಚಯವಾಗುತ್ತಲೇ ಇರುತ್ತಾರೆ. ಲೋಕಸಭಾ ಚುನಾವಣೆಯ ಅಬ್ಬರದ ನಡುವೆಯೇ ಈ ವಾರ (ಏ. 26 ರಂದು) Continue Reading

ಹೊಸಬರ ಮರ್ಡರ್ ಮಿಸ್ಟ್ರಿ ಕಥನ ‘ಚರಣ್ದೇವ್ ಕ್ರಿಯೇಶನ್ಸ್’, ‘ಅದ್ವೈತ ಫಿಲಿಂಸ್’ ಮತ್ತು ‘ನೀಲಕಂಠ ಫಿಲಂಸ್’ ಬ್ಯಾನರ್ ಅಡಿಯಲ್ಲಿ ಮಹೇಂದ್ರನ್, ಶ್ರೀನಿವಾಸ್ ಮತ್ತು ನೀಲಕಂಠನ್ ಜಂಟಿಯಾಗಿ ನಿರ್ಮಾಣ ಮಾಡಿರುವ ‘ಇತ್ಯಾದಿ’ ಸಿನಿಮಾ ಇದೇ 2024 ರ ಏಪ್ರಿಲ್ 26 ರಂದು ತೆರೆಗೆ ಬರುತ್ತಿದೆ. ಸಿನಿಮಾ ಬಿಡುಗಡೆಗೂ ಮುನ್ನ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, ‘ಇತ್ಯಾದಿ’ ಸಿನಿಮಾದ ಬಗ್ಗೆ ಒಂದಷ್ಟು ವಿಷಯಗಳನ್ನು ಹಂಚಿಕೊಂಡಿತು. ಮೊದಲಿಗೆ ಸಿನಿಮಾಗೆ ನಿರ್ದೇಶನ Continue Reading