ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಿರ್ದೇಶಕ, ಬರಹಗಾರ ಎ. ಟಿ. ರಘು ಇನ್ನಿಲ್ಲ ಸಾಹಸ ಸಿನಿಮಾಗಳ ಮಾಂತ್ರಿಕ ಇನ್ನು ನೆನಪು ಮಾತ್ರ… ಚಿತ್ರರಂಗದ ಬಹುಮುಖ ಪ್ರತಿಭೆ ಎ. ಟಿ. ರಘು ನಿಧನ ಬೆಂಗಳೂರು, (ಮಾ. 21, 2025): ಕನ್ನಡ ಚಿತ್ರರಂಗದಲ್ಲಿ ಸಾಹಸ ಪ್ರಧಾನ ಸಿನೆಮಾಗಳಿಗೆ ಹೆಸರಾಗಿದ್ದ, ರೆಬೆಲ್ ಸ್ಟಾರ್ ಅಂಬರೀಶ್ ಅಭಿನಯದ ‘ಮಂಡ್ಯದ ಗಂಡು’ Continue Reading

ಬಣ್ಣದ ಬದುಕಿನ ಯಾತ್ರೆ ಮುಗಿಸಿದ ಸರಿಗಮ ವಿಜಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ರಂಗಭೂಮಿ, ಕಿರುತೆರೆ, ಹಿರಿತೆರೆ ಎಲ್ಲದಕ್ಕೂ ಹೊಂದಿಕೊಂಡಿದ್ದ ನಟ ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ರಂಗನಿರ್ದೇಶಕ ಸರಿಗಮ ವಿಜಿ ಬುಧವಾರ (ಜ. 15ರಂದು) ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಯಶವಂತಪುರದ Continue Reading