Home Posts tagged shooting_completed
Pop Corner
ಸದ್ದಿಲ್ಲದೆ ಶೂಟಿಂಗ್ ಮುಗಿಸಿದ ಚಿತ್ರತಂಡ ‘ನಮ್ ಗಣಿ ಬಿ. ಕಾಂ ಪಾಸ್’ ಚಿತ್ರದ ಸೀಕ್ವೆಲ್‌ ತೆರೆಗೆ ಬರಲು ಸಿದ್ಧತೆ ಸದ್ದು-ಗದ್ದಲವಿಲ್ಲದೆ ಶುರುವಾದ ‘ನಮ್ ಗಣಿ ಬಿ. ಕಾಂ ಪಾಸ್’ ಮುಂದುವರೆದ ಕಥೆ 2019ರಲ್ಲಿ ‘ನಮ್ ಗಣಿ ಬಿ. ಕಾಂ ಪಾಸ್’ ಎಂಬ ಬಹುತೇಕ ಹೊಸ ಪ್ರತಿಭೆಗಳ ಚಿತ್ರ ತೆರೆಗೆ ಬಂದಿದ್ದು ನಿಮಗೆ ನೆನಪಿರಬಹುದು. Continue Reading
Pop Corner
‘ಗತವೈಭವ’ ಶೂಟಿಂಗ್ ಮುಗಿಸಿದ ಸಿಂಪಲ್ ಸುನಿ… ಕೆಲ ತಿಂಗಳಲ್ಲೇ ತೆರೆಗೆ ಬರಲಿದೆ ದುಷ್ಯಂತ್-ಆಶಿಕಾ ಜೋಡಿ ಸಿನೆಮಾ ಸಿಂಪಲ್ ಸುನಿ ಸಾರಥ್ಯದಲ್ಲಿ ಸೈಂಟಿಫಿಕ್ ಥ್ರಿಲ್ಲರ್ ಲವ್‌ಸ್ಟೋರಿ! ಸುಮಾರು ಎರಡೂವರೆ ವರ್ಷಗಳ ಹಿಂದೆ ನಿರ್ದೇಶಕ ಸಿಂಪಲ್‌ ಸುನಿ, ‘ಗತವೈಭವ’ ಎಂಬ ಸಿನೆಮಾದ ಶೂಟಿಂಗ್‌ ಆರಂಭಿಸಿದ್ದು, ಹಲವರಿಗೆ ಗೊತ್ತಿರಬಹುದು. ಈಗ ಈ ಸಿನೆಮಾದ ಚಿತ್ರೀಕರಣ ಸದ್ದಿಲ್ಲದೆ ಮುಕ್ತಾಯವಾಗಿದೆ. ಹೌದು, ಯುವನಟ ದುಷ್ಯಂತ್ Continue Reading
Street Beat
ಸಿದ್ದು ಮೂಲಿಮನಿ ‘ಸೀಟ್ ಎಡ್ಜ್’ ಚಿತ್ರದ ಶೂಟಿಂಗ್ ಮುಕ್ತಾಯ… ಫೆ. 7ಕ್ಕೆ ಸಿನೆಮಾದ ಮೊದಲ ಹಾಡು ರಿಲೀಸ್ ಡಾರ್ಕ್ ಕಾಮಿಡಿಗೆ ಹಾರರ್ ಥ್ರಿಲ್ಲರ್ ಟಚ್ ಸಿನೆಮಾ ನೋಡುವಂಥ ಪ್ರೇಕ್ಷಕರನ್ನು ಸೀಟ್ ನ ಎಡ್ಜ್ ಗೆ ಕೂರಿಸುವಂತಹ ಸಿನೆಮಾ ಮಾಡಬೇಕು ಅನ್ನೋದು ಪ್ರತಿಯೊಬ್ಬ ನಿರ್ದೇಶಕರ ಕನಸು. ಸಾಮಾನ್ಯವಾಗಿ ಅನೇಕ ಬಾರಿ ಚಿತ್ರತಂಡದವರು, ಮಾಧ್ಯವದವರು, ನೋಡುಗರು ‘ಸೀಟ್ ಎಡ್ಜ್’ ನಲ್ಲಿ ಕೂರಿಸುವಂಥ ಸಿನೆಮಾ ಅಂಥ ಅಲ್ಲಲ್ಲಿ Continue Reading
Street Beat
ಪೃಥ್ವಿ-ಧನ್ಯಾ ‘ಚೌಕಿದಾರ್’ ಸಿನೆಮಾದ ಶೂಟಿಂಗ್ ಮುಕ್ತಾಯ ‘ರಥಾವರ’ ನಿರ್ದೇಶಕರ ‘ಚೌಕಿದಾರ್’ಗೆ ಕುಂಬಳಕಾಯಿ ಪ್ರಾಪ್ತಿ…. ಶೂಟಿಂಗ್‌ ಮುಗಿಸಿ ಪೋಸ್ಟ್‌ ಪ್ರೊಡಕ್ಷನ್‌ನತ್ತ ‘ಚೌಕಿದಾರ್’  ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ‘ಚೌಕಿದಾರ್’ ಸಿನೆಮಾದ ಚಿತ್ರೀಕರಣ ಸದ್ದಿಲ್ಲದೆ ಮುಕ್ತಾಯಗೊಂಡಿದೆ. Continue Reading
Street Beat
ಶಿವಣ್ಣನ ಪುತ್ರಿಯ ಚೊಚ್ಚಲ ನಿರ್ಮಾಣದ ಚೊಚ್ಚಲ ಚಿತ್ರ ನಿವೇದಿತಾ ಶಿವರಾಜಕುಮಾರ್‌ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾಗೆ ಕುಂಬಳಕಾಯಿ ‘ಫೈರ್ ಫ್ಲೈ’ ಶೂಟಿಂಗ್‌ಗೆ ಪ್ಯಾಕಪ್ ಎಂದ ನಟ ಕಂ ನಿರ್ದೇಶಕ ವಂಶಿ ನಟ ಶಿವರಾಜಕುಮಾರ್‌ ಅವರ ದ್ವಿತೀಯ ಪುತ್ರಿ ನಿವೇದಿತಾ ಶಿವರಾಜಕುಮಾರ್‌, ‘ಫೈರ್ ಫ್ಲೈ’ ಸಿನೆಮಾದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿರುವುದು ಅನೇಕರಿಗೆ ಗೊತ್ತಿರಬಹುದು. ಈಗ ಶಿವರಾಜಕುಮಾರ್‌ Continue Reading
Street Beat
ಪ್ರಣಂ ದೇವರಾಜ್ ಅಭಿನಯದ ‘ಸನ್ ಆಫ್‌ ಮುತ್ತಣ್ಣ’ (S/o ಮುತ್ತಣ್ಣ)ನಿಗೆ ಕುಂಬಳಕಾಯಿ… 49 ದಿನಗಳ ಚಿತ್ರೀಕರಣ ಮುಕ್ತಾಯಗೊಳಿಸಿದ ಚಿತ್ರತಂಡ ಹಿರಿಯ ನಟ ಡೈನಾಮಿಕ್‌ ಹೀರೋ ದೇವರಾಜ್  ಅವರ ದ್ವಿತೀಯ ಪುತ್ರ ಪ್ರಣಂ ದೇವರಾಜ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಹೊಸ ಸಿನೆಮಾ ‘ಸನ್ ಆಫ್‌ ಮುತ್ತಣ್ಣ’ದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿತು. ಸಿನೆಮಾ ಸೆಟ್ಟೇರಿದ ಜಾಗದಲ್ಲಿ ಕುಂಬಳಕಾಯಿ ಹೊಡೆಯಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಅದರಂತೆ ಬೆಂಗಳೂರಿನ Continue Reading
Load More
error: Content is protected !!