ಅಭಿಮಾನಿಯ ‘ಪವರ್ ಸ್ಟಾರ್ ಧರೆಗೆ ದೊಡ್ಡವನು’ ಚಿತ್ರಕ್ಕೆ ಚಾಲನೆ ‘ನೇತ್ರದಾನ.. ಮಹಾದಾನ…’ ಎನ್ನುವ ಸ್ಫೂರ್ತಿಯ ಸಾಲಿನಲ್ಲಿ ಸಿನಿಮಾ ‘ಅಪ್ಪು’ ಅಭಿಮಾನ ನೆನಪಿಸುವ ಮತ್ತೊಂದು ಚಿತ್ರ ‘ಪವರ್ ಸ್ಟಾರ್’ ಪುನೀತ್ ರಾಜಕುಮಾರ್ ಅಭಿಮಾನಿಗಳನ್ನು ಅಗಲಿ ವರ್ಷಗಳೇ ಕಳೆದರೂ, ಅವರ ನೆನಪು ಮಾತ್ರ ಇನ್ನೂ Continue Reading

ರಾಮ್ ಚರಣ್ ಹೊಸಚಿತ್ರಕ್ಕೆ ‘ಪೆದ್ದಿ’ ಟೈಟಲ್ ಫಿಕ್ಸ್ ರಾಮ್ ಚರಣ್ – ಶಿವರಾಜಕುಮಾರ್ ನಟಿಸುತ್ತಿರುವ ‘ಪೆದ್ದಿ’ ಚಿತ್ರ ಮಾಸ್ ಲುಕ್ ನಲ್ಲಿ ಚೆರ್ರಿ ಅಬ್ಬರ ‘ಗ್ಲೋಬಲ್ ಸ್ಟಾರ್’ ರಾಮ್ ಚರಣ್ ಹೊಸ ಅವತಾರ ತಾಳಿದ್ದಾರೆ. ಅವರ ಜನ್ಮದಿನದ ಅಂಗವಾಗಿ ‘RC16’ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಬುಚಿ ಬಾಬು ನಿರ್ದೇಶನದ ಈ ಚಿತ್ರದಲ್ಲಿ ರಾಮ್ಚರಣ್ ಮಾಸ್ ಆಗಿ Continue Reading

ನಟಿ ಹರ್ಷಿಕಾ ಪೂಣಚ್ಚ ಚೊಚ್ಚಲ ನಿರ್ದೇಶನದ ಚಿತ್ರ ‘ಚಿ: ಸೌಜನ್ಯ’ – ‘ಒಂದು ಹೆಣ್ಣಿನ ಕಥೆ’ ಪೋಸ್ಟರ್ ಬಿಡುಗಡೆ! ನಟನೆಯಿಂದ ನಿರ್ದೇಶನದತ್ತ ಹರ್ಷಿಕಾ ಚಿತ್ತ… ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ ಗುರುತಿಸಿಕೊಂಡಿರುವ ಹರ್ಷಿಕಾ ಪೂಣಚ್ಚ, ಸಿನೆಮಾದ ಜೊತೆ ಜೊತೆಗೆ ಸಾಮಾಜಿಕ ಕೆಲಸಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಟಿ. ಕನ್ನಡದ ಜೊತೆಗೆ ಬೇರೆ ಭಾಷೆಗಳಲ್ಲೂ ನಟಿಯಾಗಿ ಅಭಿನಯಿಸಿರುವ ಹರ್ಷಿಕಾ ಪೂಣಚ್ಚ, ಈಗ Continue Reading

ಸಿನೆಮಾ ರೂಪದಲ್ಲಿ ರವಿ ಬೆಳಗೆರೆಯವರ ‘ಒಟ್ಟಾರೆ ಕಥೆಗಳು’ ಕೃತಿ ‘ವೇಷಗಳು’ ಟೈಟಲ್ ಲಾಂಚ್ ಮಾಡಿದ ರವಿ ಬೆಳಗೆರೆ ಪುತ್ರಿ ಭಾವನಾ ಬೆಳಗೆರೆContinue Reading

ಸೆಟ್ಟೇರಿದ ‘ಸ್ಪಾರ್ಕ್’ನಲ್ಲಿ ನಿರಂಜನ್ ಸುಧೀಂದ್ರ ಜರ್ನಲಿಸ್ಟ್! ಉಪ್ಪಿ ಅಣ್ಣನ ಮಗನ ಹೊಸ ಸಿನೆಮಾ ಘೋಷಣೆ… ನಿರಂಜನ್ ಸುಧೀಂದ್ರ ಹೊಸ ಸಿನೆಮಾಗೆ ಮಹಾಂತೇಶ್ ಹಂದ್ರಾಳ್ ಆಕ್ಷನ್-ಕಟ್ ಸ್ಯಾಂಡಲ್ವುಡ್ನ ಭರವಸೆಯ ನಾಯಕ ನಟರಾಗುವ ನಿರೀಕ್ಷೆ ಹುಟ್ಟಿಸಿರುವ ಉಪ್ಪಿ ಅವರ ಸಹೋದರನ ಪುತ್ರ ನಿರಂಜನ್ ಸುಧೀಂದ್ರ ಹೊಸ ಸಿನೆಮಾ ‘ಸ್ಪಾರ್ಕ್’. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ Continue Reading

‘8’ರ ಹಿಂದೆ ಬಿದ್ದ ಬಾಲಿವುಡ್ ಸ್ಟಾರ್ ಡೈರೆಕ್ಟರ್… ಸುಜಯ್ ಶಾಸ್ತ್ರೀ ನಿರ್ದೇಶನದ ‘8’ ಚಿತ್ರದಲ್ಲಿ ಅನುರಾಗ್ ಕಶ್ಯಪ್ ಅಭಿನಯ ಚಂದನವನದ ಅಂಗಳಕ್ಕೆ ಬಂದರು ಬಾಲಿವುಡ್ ತಾರಾ ನಿರ್ದೇಶಕ ಇತ್ತೀಚಿನ ವರ್ಷಗಳಲ್ಲಿ ಬಾಲಿವುಡ್ನ ಅನೇಕ ತಾರೆಯರು ದಕ್ಷಿಣ ಸಿನಿರಂಗದತ್ತ ಒಬ್ಬೊಬ್ಬರಾಗಿ ಹೆಜ್ಜೆ ಹಾಕುತ್ತಿರುವುದು ಹೊಸ ವಿಷಯವಲ್ಲ. ಈಗಾಗಲೇ ಅನೇಕ ಸಿನಿ ಮೇಕರ್ಸ್, ಸ್ಟಾರ್ಸ್ ಕಾಲಿವುಡ್, ಸ್ಯಾಂಡಲ್ ವುಡ್, ಟಾಲಿವುಡ್ ನಲ್ಲಿ ಧೂಳ್ Continue Reading

ನಯನತಾರ ಚಿತ್ರದಲ್ಲಿ ‘ಸಲಗ’ ವಿಜಯ್ ಕುಮಾರ್ ವಿಲನ್ ಕಾಲಿವುಡ್ ನಲ್ಲಿ ‘ದುನಿಯಾ’ ವಿಜಯ್ ಯುಗಾರಂಭ ‘ಮೂಕುತಿ ಅಮ್ಮನ್-2’ಗೆ ವಿಜಯ್ ವಿಲನ್ ಟಾಲಿವುಡ್ ಅಂಗಳದಲ್ಲಿ ಬಾಲಯ್ಯನ ಎದುರು ವಿಲನ್ ಆಗಿ ಅಬ್ಬರಿಸಿ ‘ಸೈಮಾ’ ಮುಡಿಗೇರಿಸಿಕೊಂಡಿದ್ದ ವಿಜಯ್ ಕುಮಾರ್ ಗೆ ಈ ಮೂಲಕ ಮತ್ತೊಂದು ದೊಡ್ಡ ಅವಕಾಶ ಬಂದಿದೆ. ತಮಿಳಿನ ‘ಲೇಡಿ ಸೂಪರ್ ಸ್ಟಾರ್’ ನಯನತಾರ ಅಭಿನಯದ ‘ಮೂಕುತಿ ಅಮ್ಮನ್-2’ Continue Reading

ಸದ್ದಿಲ್ಲದೆ ಶೂಟಿಂಗ್ ಮುಗಿಸಿದ ಚಿತ್ರತಂಡ ‘ನಮ್ ಗಣಿ ಬಿ. ಕಾಂ ಪಾಸ್’ ಚಿತ್ರದ ಸೀಕ್ವೆಲ್ ತೆರೆಗೆ ಬರಲು ಸಿದ್ಧತೆ ಸದ್ದು-ಗದ್ದಲವಿಲ್ಲದೆ ಶುರುವಾದ ‘ನಮ್ ಗಣಿ ಬಿ. ಕಾಂ ಪಾಸ್’ ಮುಂದುವರೆದ ಕಥೆ 2019ರಲ್ಲಿ ‘ನಮ್ ಗಣಿ ಬಿ. ಕಾಂ ಪಾಸ್’ ಎಂಬ ಬಹುತೇಕ ಹೊಸ ಪ್ರತಿಭೆಗಳ ಚಿತ್ರ ತೆರೆಗೆ ಬಂದಿದ್ದು ನಿಮಗೆ ನೆನಪಿರಬಹುದು. ನವಿರಾದ ಕಾಮಿಡಿ ಜೊತೆಗೆ ಒಂದಷ್ಟು ಸೆಂಟಿಮೆಂಟ್ ಅಂಶಗಳನ್ನು ಇಟ್ಟುಕೊಂಡು ತೆರೆಗೆ ಬಂದಿದ್ದ ಈ Continue Reading

ಸಿಂಪಲ್ ಸುನಿ-ಕಾರ್ತಿಕ್ ಹೊಸ ಮಹೇಶ್ ಸಿನೆಮಾ ಘೋಷಣೆ ಕನ್ನಡ ಚಿತ್ರರಂಗಕ್ಕೆ ‘ಎವಿಆರ್ ಎಂಟರ್ಟೈನರ್’ ನಿರ್ಮಾಣ ಸಂಸ್ಥೆಎಂಟ್ರಿ ಏಕಕಾಲಕ್ಕೆ ಎರಡು ಸಿನೆಮಾಗಳನ್ನು ಘೋಷಿಸಿದ ‘ಎವಿಆರ್ ಎಂಟರ್ಟೈನರ್’ ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಸಿನಿಮಾಗಳನ್ನು ನಿರ್ಮಿಸುವ ಆಶಯದೊಂದಿಗೆ ಬೆಂಗಳೂರಿನ ಉದ್ಯಮಿಯಾಗಿ ಅರವಿಂದ್ ವೆಂಕಟೇಶ್ ರೆಡ್ಡಿ ‘ಎವಿಆರ್ ಎಂಟರ್ಟೈನರ್’ ಎಂಬ ತಮ್ಮದೇಯಾದ ಹೊಸ ನಿರ್ಮಾಣ ಸಂಸ್ಥೆಯನ್ನು Continue Reading

ಯುವ ಪ್ರತಿಭೆ ರವಿ ಗೌಡ ಹೊಸ ಸಿನೆಮಾಗೆ ಸಿಎಂ ಸಾಥ್ ‘I Am God’ ಟೈಟಲ್ ಪೋಸ್ಟರ್ ರಿಲೀಸ್ ಮಾಡಿ ಶುಭ ಕೋರಿದ ಸಿದ್ದು… ರೋಮ್ಯಾಂಟಿಕ್ ಥ್ರಿಲ್ಲರ್ ಕಥಾಹಂದರದ ಹೊಸ ಚಿತ್ರ ರಾಜಕೀಯ ಜಂಜಾಟಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನೆಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಅಂತೆಯೆ ನಿನ್ನೆ ಅವರು ತಮ್ಮ ಆತ್ಮೀಯ ಗೆಳೆಯ ಮುಡಾ ಮಾಜಿ ಅಧ್ಯಕ್ಷ ಸಿ. ಬಸವೇಗೌಡ ಅವರ ಮಗನ ಹೊಸ ಪಯಣಕ್ಕೆ ಶುಭಾಶಯ ಕೋರಿದ್ದಾರೆ. ಧ್ವಜ ಸಿನೆಮಾ Continue Reading