Home Posts tagged titleposter_release
Quick ಸುದ್ದಿಗೆ ಒಂದು click
ಪೋಸ್ಟರ್‌ ವಿವಾದ; ರಮೇಶ್‌ ಇಂದಿರಾ ಬಳಿ ಕ್ಷಮೆ ಕೇಳಿದ ‘ಸ್ಪಾರ್ಕ್‌’ ನಿರ್ದೇಶಕ! ‘ಸ್ಪಾರ್ಕ್‌’ ಸಿನಿಮಾ ಪೋಸ್ಟರ್‌ ವಿವಾದಕ್ಕೆ ತೆರೆಬಿದ್ದಿದೆ. ‘ನೆನಪಿರಲಿ’ ಪ್ರೇಮ್‌ ಹುಟ್ಟುಹಬ್ಬಕ್ಕೆ ‘ಸ್ಪಾರ್ಕ್‌’ ಚಿತ್ರ ತಂಡದಿಂದ ಪೋಸ್ಟರ್‌ ವೊಂದನ್ನು ಬಿಡುಗಡೆ ಮಾಡಲಾಗಿತ್ತು. ಈ ಚಿತ್ರದಲ್ಲಿ ನಿರಂಜನ್‌ Continue Reading
Pop Corner
ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್‌ ಹೊಸಚಿತ್ರ ಅನೌನ್ಸ್‌ ನಟ ದುನಿಯಾ ವಿಜಯ್‌ ಮುಂದಿನ ಸಿನಿಮಾದ ಟೈಟಲ್‌ ಪೋಸ್ಟರ್‌ ರಿಲೀಸ್‌ ಗ್ರಾಮೀಣ ಸೊಗಡಿನ, ಮಣ್ಣಿನ ಕಥೆ ‘ಲ್ಯಾಂಡ್‌ಲಾರ್ಡ್’ಗೆ ವಿಜಿಗೆ ನಾಯಕ ಇದೇ ಜನವರಿ 20 ರಂದು ನಟ ಕಂ ನಿರ್ದೇಶಕ ದುನಿಯಾ ವಿಜಯ್‌ ಅವರ ಹುಟ್ಟುಹಬ್ಬ. ಈ ಬಾರಿ ದುನಿಯಾ ವಿಜಯ್‌ ತಮ್ಮ ಅಭಿಮಾನಿಗಳ ಜೊತೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಕೆಲ ದಿನಗಳ ಹಿಂದಷ್ಟೇ ಈ ಬಗ್ಗೆ ಅಭಿಮಾನಿಗಳಿಗೆ ಪತ್ರ ಬರೆದಿದ್ದ Continue Reading
Street Beat
‘ಸಂಕ್ರಾಂತಿ’ಯಂದು ‘ದೊಡ್ಮನೆ ಸೊಸೆ’ ಚಿತ್ರದ ಶೀರ್ಷಿಕೆ ಅನಾವರಣ ಆಸ್ಕರ್ ಕೃಷ್ಣ ನಿರ್ದೇಶನದ ಹೊಸಚಿತ್ರಕ್ಕೆ ಟೈಟಲ್‌ ಫಿಕ್ಸ್‌… ಟೈಟಲ್‌ ಪೋಸ್ಟರ್‌ ಬಿಡುಗಡೆ ಮಾಡಿ ಶುಭ ಹಾರೈಸಿದ ಸಾ. ರಾ ಗೋವಿಂದು ಕೆಲ ವರ್ಷಗಳ ಹಿಂದೆ ‘ದೊಡ್ಮನೆ ಹುಡ್ಗ’ ಎಂಬ ಸಿನೆಮಾ ಬಂದಿದ್ದು ಅನೇಕರಿಗೆ ನೆನಪಿರಬಹುದು. ಈಗ ‘ದೊಡ್ಮನೆ ಸೊಸೆ’ ಎಂಬ ಹೆಸರಿನಲ್ಲಿ ಸಿನೆಮಾವೊಂದು ತೆರೆಗೆ ಬರಲು ತಯಾರಾಗುತ್ತಿದೆ. ಅಂದಹಾಗೆ, ಈ Continue Reading
Quick ಸುದ್ದಿಗೆ ಒಂದು click
ಶ್ರೀಮುರಳಿ ಬರ್ತಡೇಗೆ ‘ಪರಾಕ್’ ಸಿನೆಮಾ ಅನೌನ್ಸ್ ಹೊಸ ಪ್ರತಿಭೆಗಳ ಜೊತೆ ಕೈ ಜೋಡಿಸಿದ ಶ್ರೀಮುರಳಿ ರೋರಿಂಗ್‌ ಸ್ಟಾರ್‌ ಬರ್ತಡೇಗೆ ‘ಪರಾಕ್’ ಸಿನೆಮಾ ಟೈಟಲ್‌ ಪೋಸ್ಟರ್‌ ರಿಲೀಸ್‌ ‘ರೋರಿಂಗ್ ಸ್ಟಾರ್’ ಶ್ರೀಮುರಳಿ ಇಂದು (ಡಿ. 17) ಜನ್ಮದಿನದ ಸಂಭ್ರಮದಲ್ಲಿದ್ದಾರೆ. ತಮ್ಮನೆಚ್ಚಿನ ನಾಯಕ ನಟನ ಜನ್ಮದಿನದ ಪ್ರಯುಕ್ತ  ಶ್ರೀಮುರಳಿ ಅಭಿಮಾನಿಗಳು ಮತ್ತು ಚಿತ್ರರಂಗದ ಅನೇಕ ಗಣ್ಯರು ಮುಂಜಾನೆಯಿಂದಲೇ ಶ್ರೀಮುರಳಿ ಅವರಿಗೆ Continue Reading
Pop Corner
‘ಈ ಪಾದ ಪುಣ್ಯಪಾದ’ ಚಿತ್ರಕ್ಕೆ ‘ಬಘೀರ’ನ ಬೆಂಬಲ ಆನೆಕಾಲು ರೋಗಿಯ ಸುತ್ತ ಒಂದು ಚಿತ್ರ… ಸಿದ್ದು ಪೂರ್ಣಚಂದ್ರ ಹೊಸಚಿತ್ರ ಬಿಡುಗಡೆಗೆ ಸಿದ್ದ ಈಗಾಗಲೇ ಕನ್ನಡದಲ್ಲಿ ‘ದಾರಿ ಯಾವುದಯ್ಯ ವೈಕುಂಠಕ್ಕೆ’, ‘ಬ್ರಹ್ಮ ಕಮಲ’ ಮತ್ತು ‘ತಾರಿಣಿ’ ಚಿತ್ರಗಳನ್ನು ನಿರ್ದೇಶಿಸಿ ಸದಭಿರುಚಿ ಚಿತ್ರಗಳ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಿದ್ದು ಪೂರ್ಣಚಂದ್ರ ಈ ಬಾರಿ ‘ಈ ಪಾದ ಪುಣ್ಯಪಾದ’ ಎಂಬ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ Continue Reading
Pop Corner
ಬರ್ತಡೇ ಖುಷಿಯಲ್ಲಿ ತಾಂಡವ್ ರಾಮ್… ಎರಡನೇ ಹಂತದ ಚಿತ್ರೀಕರಣಕ್ಕೆ ರೆಡಿ ‘ದೇವನಾಂಪ್ರಿಯ’… ತಾಂಡವ್ ಹುಟ್ಟುಹಬ್ಬಕ್ಕೆ ‘ದೇವನಾಂಪ್ರಿಯ’ ಹೊಸ ಪೋಸ್ಟರ್ ಕನ್ನಡ ಕಿರುತೆರೆಯಲ್ಲಿ ‘ಜೋಡಿ ಹಕ್ಕಿ’, ‘ಭೂಮಿಗೆ ಬಂದ ಭಗವಂತ’ ದಂತಹ  ಹಲವು ಧಾರಾವಾಹಿಗಳಲ್ಲಿ ನಟಿಸಿ ಕಿರುತೆರೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ನಟ ತಾಂಡವ್ ರಾಮ್. ಈಗ ಕಿರುತೆರೆಯಿಂದ ಹಿರಿತೆರೆಯತ್ತ ಮುಖ ಮಾಡುತ್ತಿರುವ ನಟ ತಾಂಡವ Continue Reading
Pop Corner
ಅಭಿಮಾನಿಗಳ ಗಮನ ಸೆಳೆದ ‘ಅರುಂಧತಿ’ಯ ಹೊಸ ಅವತಾರ ಹಣೆಯ ಬೊಟ್ಟು ಇಟ್ಟು, ಭಂಗಿ ಸೇದುತ್ತಾ ಬಂದ ಅನುಷ್ಕಾ… ಅನುಷ್ಕಾ ಶೆಟ್ಟಿಯ ಬರ್ತ್‌ ಡೇಗೆ ಹೊರಬಂತು ‘ಘಾಟಿ’ ಲುಕ್‌ ಸೌಥ್‌ ಸಿನಿ ದುನಿಯಾದ ಕ್ವೀನ್ ಅನುಷ್ಕಾ ಶೆಟ್ಟಿ ಅವರ ಮುಂದಿನ ಸಿನೆಮಾ ಯಾವುದು ಎಂಬ ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹೌದು, ಅನುಷ್ಕಾ ಶೆಟ್ಟಿ ಅಭಿನಯದ ಹೊಸ ಸಿನೆಮಾಕ್ಕೆ ‘ಘಾಟಿ’ ಎಂದು ಟೈಟಲ್‌ ಇಡಲಾಗಿದ್ದು, ಇದೀಗ Continue Reading
Pop Corner
ತೆರೆಗೆ ಬರುತ್ತಿದೆ ತುಳುನಾಡಿನ ಮತ್ತೊಂದು ಕಥೆ… ಕನ್ನಡ-ತುಳು-ಮಲೆಯಾಳಂ ಭಾಷೆಗಳಲ್ಲಿ ‘ದಿಗಿಲ್‌’ ಚಿತ್ರ ನಿರ್ಮಾಣ ಸದ್ದಿಲ್ಲದೆ ಚಿತ್ರೀಕರಣ ಮುಗಿಸಿದ ‘ದಿಗಿಲ್‌’ ಕಳೆದ ಬಾರಿ ‘ಭಾವಪೂರ್ಣ’ ಎಂಬ ನವಿರಾದ ಸಿನೆಮಾವನ್ನು ಪ್ರೇಕ್ಷಕರ ಮುಂದೆ ತಂದಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಚೇತನ್‌ ಮುಂಡಾಡಿ, ಈ ಬಾರಿ ಪ್ರೇಕ್ಷಕರನ್ನು ಕೂತಲ್ಲಿಯೇ ಬೆಚ್ಚಿ ಬೀಳಿಸುವ ಸಿನೆಮಾವೊಂದನ್ನು ತೆರೆಗೆ ತರುವ Continue Reading
Pop Corner
ಅಚ್ಯುತ ಕುಮಾರ್-ಗೋಪಾಲಕೃಷ್ಣ ದೇಶಪಾಂಡೆ ಮುಖ್ಯಭೂಮಿಕೆಯ ಹೊಸಚಿತ್ರ ಯುವ ಪ್ರತಿಭೆ ವಿಶ್ವ ನಿರ್ದೇಶನದ ಚೊಚ್ಚಲ ಸಿನೆಮಾ ‘ಅಣ್ತಮ್ತನ’ ‘ಅಣ್ತಮ್ತನ’ ಚಿತ್ರದ ಟೈಟಲ್‌ ಪೋಸ್ಟರ್‌ ಬಿಡುಗಡೆ ‘ಪೇಟಾ’ಸ್ ಸಿನಿ ಕೆಫೆ’ ಮತ್ತು ‘ಫಿಲ್ಮಿ ಮಾಂಕ್’ ಸಹಯೋಗದೊಂದಿಗೆ ನಿರ್ಮಾಣವಾಗುತ್ತಿರುವ ಹೊಸ ಸಿನೆಮಾಕ್ಕೆ ‘ಅಣ್ತಮ್ತನ’ ಎಂದು ಹೆಸರಿಡಲಾಗಿದ್ದು, ಇತ್ತೀಚೆಗೆ ಈ ಸಿನೆಮಾದ ಟೈಟಲ್‌ Continue Reading
Pop Corner
‘ಅಭಿರಾಮಚಂದ್ರ’ ತಂಡದ ಮತ್ತೊಂದು ಪ್ರಯತ್ನ… ಕರಾವಳಿಯ ಸೊಗಡಿನ ಮತ್ತೊಂದು ಸಿನೆಮಾಕ್ಕೆ ಚಿತ್ರತಂಡದ ತಯಾರಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿತ್ರತಂಡದಿಂದ ‘ದಿಂಸೋಲ್’ ಫಸ್ಟ್ ಲುಕ್ ಅನಾವರಣ ಈ ಹಿಂದೆ ರಕ್ಷಿತ್‌ ಶೆಟ್ಟಿ ಅಭಿನಯದ ‘ಕಿರಿಕ್ ಪಾರ್ಟಿ’ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಯುವ ಪ್ರತಿಭೆ ನಾಗೇಂದ್ರ ಗಾಣಿಗ ಆ ನಂತರ ‘ಅಭಿರಾಮಚಂದ್ರ’ ಸಿನೆಮಾದ ಮೂಲಕ ಸ್ವತಂತ್ರ Continue Reading
Load More
error: Content is protected !!